Sunday, October 22, 2023

ಪಾಣೆಮಂಗಳೂರು ವಲಯ ಸಮಿತಿ ಅಧ್ಯಕ್ಷ ರಾಗಿ ಇಕ್ಬಾಲ್ ಜೆ.ಟಿ.ಟಿ.

Must read

ಬಂಟ್ವಾಳ: ಪಾಣೆಮಂಗಳೂರು ವಲಯ ಸಮಿತಿ ಅಧ್ಯಕ್ಷ ರಾಗಿ ಇಕ್ಬಾಲ್ ಜೆ.ಟಿ.ಟಿ.ಅಕ್ಕರಂಗಡಿ ಅವರನ್ನು ಅಯ್ಕೆ ಮಾಡಲಾಗಿದೆ.
ಶನಿವಾರ ಮೆಲ್ಕಾರ್ ಖಾಸಗಿ ಹೋಟೆಲೊಂದರಲ್ಲಿ ನಡೆದ ಪಕ್ಷದ ಸಭೆಯಲ್ಲಿ ಬ್ಲಾಕ್ ಅದ್ಯಕ್ಷ ಸುದೀಪ್ ಶೆಟ್ಟಿ ಅವರು ಇವರ ಆಯ್ಕೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯ ಸಿದ್ದೀಕ್ ಗುಡ್ಡೆಯಂಗಡಿ, ಚಿತ್ತರಂಜನ್ ಶೆಟ್ಟಿ, ಜೆಸಿಂತಾ ಡಿಸೋಜ, ಗಾಯತ್ರಿಪ್ರಕಾಶ್ ಮಹೇಶ್ ನಾಯಕ್ ಇರ್ಶಾದ್ ಗುಡ್ಡೆಯಂಗಡಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

More articles

Latest article