Monday, September 25, 2023
More

    ಒಡಿಯೂರು ಶ್ರೀ ಮೇ 11-12ರಂದು ಬರೋಡಾಕ್ಕೆ

    Must read

    ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಮೇ 11 ಮತ್ತು 12ರಂದು ಗುಜರಾತ್‌ನ ಬರೋಡಾದಲ್ಲಿ ಪರಿವಾರ ಶ್ರೀರಾಮ ದೇವರ ಪ್ರತಿಷ್ಠೆ-ಕುಂಭಾಭಿಷೇಕ ಕಾರ್‍ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀ ಸಂಸ್ಥಾನದಲ್ಲಿ ಈ ದಿನಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ ಎಂದು ಶ್ರೀಸಂಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    More articles

    LEAVE A REPLY

    Please enter your comment!
    Please enter your name here

    Latest article