Tuesday, October 17, 2023

ಸಿ.ಎಂ. ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ

Must read

ಬಂಟ್ವಾಳ: ರಾಜ್ಯದ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ವಿಟ್ಲದ ಮಾಜಿ ಶಾಸಕರಾದ ಕ. ಪದ್ಮನಾಭ ಕೊಟ್ಟಾರಿ, ವಿಧಾನಸಭೆಯ ಮಾಜಿ ಉಪಾಧ್ಯಕ್ಷರಾದ ಯೋಗೀಶ್ ಭಟ್, ಬಾಲಭವನದ ಮಾಜಿ ಅಧ್ಯಕ್ಷರಾದ ಸುಲೋಚನ ಜಿ.ಕೆ. ಭಟ್ ದವಳಗಿರಿಯಲ್ಲಿ ಭೇಟಿಯಾಗಿ ಅಭಿನಂದಿಸಿದರು.

More articles

Latest article