Tuesday, October 24, 2023

ಮಂಚಿ ನೂತನವಾಗಿ ನಿರ್ಮಾಣವಾಗುತ್ತಿರುವ ಸಮುದಾಯ ಆರೋಗ್ಯ ಕೇಂದ್ರದ ವೀಕ್ಷಣೆ ಮಾಡಿದ ಶಾಸಕ ರಾಜೇಶ್ ನಾಯ್ಕ್

Must read

ಬಂಟ್ವಾಳ: ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಂದ ನೂತನವಾಗಿ ನಿರ್ಮಾಣಗೊಂಡ ಮಂಚಿ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿ ಶೀಘ್ರದಲ್ಲೇ ಹಳೇ ಕಟ್ಟಡದಿಂದ ನೂತನ ಕಟ್ಟಡಕ್ಕೆ ಸ್ಥಳಾಂತರಗೊಳಿಸುವಂತೆ ತಾಲೂಕು ವೈದ್ಯಧಿಕಾರಿಯವರಿಗೆ ಸೂಚಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ದೀಪಾ ಪ್ರಭು, ಕ್ಷೇತ್ರ ಬಿಜೆಪಿ ಅಧ್ಯಕ್ಷರು ದೇವದಾಸ ಶೆಟ್ಟಿ, ರಮೇಶ್ ರಾವ್, ಗ್ರಾ.ಪಂ.ಅಧ್ಯಕ್ಷೆ ಪ್ರಮೀಳ, ಗ್ರಾ.ಪಂ.ಉಪಾಧ್ಯಕ್ಷ ಮೋಹನ್‌ದಾಸ್ ಶೆಟ್ಟಿ, ಗ್ರಾ.ಪಂ ಸದಸ್ಯರು ಪ್ರಭಾಕರ ಶೆಟ್ಟಿ, ಸುಮತಿ, ಸುಮ, ಪುಷ್ಪ ಎಸ್ ಕಾಮತ್, ಕೃಷ್ಣಪ್ಪ ಬಂಗೇರ, ಉದಯ ಶಂಕರ, ಬಾಲಕೃಷ್ಣ ಸೆರ್ಕಳ, ಎ.ಕೆ.ಹ್ಯಾರಿಸ್, ಪುರುಷೋತ್ತಮ ಸಾಲ್ಯಾನ್, ವಿಜಿತ್ ಅಡ್ಯಂತಾಯ, ನಾರಾಯಣ ಖಂಡಿಗ, ಗೋವಿಂದ ನಾಯಕ್ ಉಪಸ್ಥಿತರಿದ್ದರು.

More articles

Latest article