Tuesday, October 31, 2023

ರೈ ಅವರ ನೇತೃತ್ವದಲ್ಲಿ ಸ್ವಾಗತ

Must read

ಇದಕ್ಕು ಮೊದಲು ಬಿ.ಸಿ.ರೋಡಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಬಂಟ್ವಾಳ ಕ್ರೆಡಿಟ್ ಕೋ.ಅಪರೇಟಿವ್ ವತಿಯಿಂದ ಮಾಜಿ ಸಚಿವ ರಮಾನಾಥ ರೈ ಅವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು.

ಮಾಜಿ ಶಾಸಕ ಶಕುಂತಲಾ ಟಿ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕೃಷ್ಣ ಮೂರ್ತಿ ಭಟ್, ಮಹೇಶ್ ಕರಿಕಲ, ಬಾಲಕೃಷ್ಣ ಬಲ್ಲೇರಿ, ಅಜೀತ್ ಕುಮಾರ್ ಶೆಟ್ಟಿ, ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಸದಾಶಿವ ಬಂಗೇರ, ಜನಾರ್ದನ್ ಚಂತಿಮಾರ್, ಲೋಲಾಕ್ಷ ಶೆಟ್ಟಿ, ಮಾಯಿಲಪ್ಪ ಸಾಲಿಯಾ, ವಿಜಯ್ ಕುಮಾರ್ ಕೇದಗೆ, ಎಸಿ ಬಂಡಾರಿ, ಕಯ್ಯುರ್ ನಾರಾಯಣ ಭಟ್, ಸದಾನಂದ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

More articles

Latest article