Sunday, April 7, 2024

ಕರಾಟೆ ತರಬೇತಿ ಕೇಂದ್ರ ಉದ್ಘಾಟನೆ

ಬಂಟ್ವಾಳ; ” ನ್ಯೂ ಕರಾಟೆ ಕ್ಲಾಸ್ ” ನ ವತಿಯಿಂದ ಕರಾಟೆ ತರಬೇತಿ ಕೇಂದ್ರ  ಬಂಟ್ವಾಳ ವಿ.ಎನ್.ಆರ್.ಗೊಲ್ಡ್ ನ ಸ್ವರ್ಣ ಸೌಧದ ಎರಡನೇ ಮಹಡಿಯ ಲ್ಲಿ ಬೆಳಿಗ್ಗೆ ಉದ್ಘಾಟನೆ ನಡೆಯಿತು.

ಉದ್ಯಮಿ ನಾಗೇಂದ್ರ ಬಾಳಿಗಾ ಕೇಂದ್ರ ವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಶಸ್ತ್ರ ಗಳು ಇಲ್ಲದೆ ಸ್ವರಕ್ಷಣೆಗಾಗಿ ಇರುವ ವಿದ್ಯೆ ಕರಾಟೆ.
ಕರಾಟೆಯ ಜೊತೆ ಯಾವುದೇ ವ್ಯಾಯಾಮಗಳು ಆರೋಗ್ಯ ಕ್ಕಾಗಿ , ಪ್ರತಿಯೊಬ್ಬರು ಆರೋಗ್ಯ ಸಮೃದ್ಧಿಗಾಗಿ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳಿ ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಕಬ್ಬಡಿ ಕ್ರೀಡಾ ಪಟು ರಾಮ್ ದಾಸ್ ಬಂಟ್ವಾಳ, ರಾಮಚಂದ್ರ ಗೌಡ,ಕರಾಟೆ ಶಿಕ್ಷಕ ಶಿಹಾನ್ ವಸಂತ್ ಕೆ. ಬಂಗೇರ, ಹಿಂದೂ ಯುವ ಸೇನೆ ತಾಲೂಕು ಅಧ್ಯಕ್ಷ ಪುಷ್ಪರಾಜ್ ಜಕ್ರಿಬೆಟ್ಟು, ಉದ್ಯಮಿ ಪ್ರಶಾಂತ್ ಭಂಡಾರ್ಕರ್, ಯುವ ಉದ್ಯಮಿ ಸಂದೀಪ್ ಬಂಟ್ವಾಳ,
ತರಬೇತಿ ಯ ಸಹಶಿಕ್ಷಕ ಸೆನ್ಸಾಯಿ ಯತೀಶ್ ಕುಮಾರ್ಣ ಉಪಸ್ಥಿತರಿದ್ದರು.
ವಸಂತ್ ಕುಮಾರ್ ಮಣಿಹಳ್ಳ ಸ್ವಾಗತಿಸಿ, ಹಿಲರಿ ಲೋಬೊ ಲೊರೆಟ್ಟೋ ವಂದಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...