Sunday, October 22, 2023

ಧಾರ್ಮಿಕ ಭಾವನೆಗೆ ದಕ್ಕೆಯಾದ ರೀತಿಯ ಅಣುಕು ಪ್ರದರ್ಶನ: ಪಿ.ಎಪ್.ಐ.ದೂರು

Must read

ಕಲ್ಲಡ್ಕ: ಡಿ.15 ರಂದು ಕಲ್ಲಡ್ಕದ ಶ್ರೀ ರಾಮ ವಿದ್ಯಾ ಕೇಂದ್ರದ ವಾರ್ಷಿಕ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ 1992 ರಲ್ಲಿ ಬಾಬರಿ ಮಸೀದಿ ದ್ವಂಸಗೊಂಡ ಅಣಕು ಪ್ರದರ್ಶನ ವನ್ನು ವಿದ್ಯಾರ್ಥಿಗಳಿಂದ ಪ್ರದರ್ಶಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುತ್ತಾರೆ ಎಂದು ಆರೋಪಿಸಿ ಪಿ.ಎಫ್.ಐ, ಕಲ್ಲಡ್ಕ ವಲಯದ ಪ್ರಮುಖ
ಅಬೂಬಕ್ಕರ್ ಸಿದ್ಧಿಕ್ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು,
ಕಲ್ಲಡ್ಕ ದ ಶ್ರೀ ರಾಮ ವಿದ್ಯಾ ಕೇಂದ್ರ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

More articles

Latest article