Friday, April 19, 2024

ದೇವಸ್ಯಮೂಡೂರು: ಕುಂಟಾಲಪಲ್ಕೆ-ಶೇಡ್ಮೆ ರಸ್ತೆಗೆ ಅನುದಾನ

ಬಂಟ್ವಾಳ: ಶಾಸಕರ 20 ಲಕ್ಷ ರೂ ಅನುದಾನದಲ್ಲಿ ನಡೆಯುವ ದೇವಸ್ಯಮೂಡೂರು ಗ್ರಾಮದ ಕುಂಟಾಲಪಲ್ಕೆ-ಶೇಡ್ಮೆ ರಸ್ತೆ ಕಾಮಗಾರಿಗಳು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಗುದ್ದಲಿ ಪೂಜೆ ನರೆವೇರಿಸಿದರು. ಈ ಸಂಧರ್ಭದಲ್ಲಿ ಧನಂಜಯ ಶೆಟ್ಟಿ, ಸುದರ್ಶನ್ ಬಜ, ರಾಮಕೃಷ್ಣ ಮಯ್ಯ, ಶಶಿಕಾಂತ್ ಶೆಟ್ಟಿ, ಸಾಂತಪ್ಪ ಪೂಜಾರಿ, ಜಯರಾಮ ನಾಯಕ್, ಪ್ರಭಾಕರ ಶೆಟ್ಟಿ, ದಿನೇಶ್ ಗೌಡ, ದಾಮೋದರ ಕೊಲ್ಯ, ಭೋಜ ಪೂಜಾರಿ,ರಾಜ ಮುಲ್ಕಾಜೆಮಾಡ, ಜಗದೀಶ, ಗುರುಕಿರಣ್, ಸತೀಶ್ ನಾಯಕ್, ಸಂಪತ್ ಉಪಸ್ಥಿತರಿದ್ದರು.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...