Tuesday, April 9, 2024

ಬೋಳಂತೂರು ಬಂಡಸಾಲೆ ರಸ್ತೆ ಶಾಸಕರಿಂದ ಉದ್ಘಾಟನೆ

ಬಂಟ್ವಾಳ: ಶಾಸಕರ ಹಾಗೂ ಸಂಸದರ 20 ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟೀಕರಣಗೊಂಡ ಬೋಳಂತೂರು ಬಂಡಸಾಲೆ ರಸ್ತೆ ಕಾಮಗಾರಿಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಜಯರಾಮ ರೈ, ಚಂದ್ರಶೇಖರ ಪೂಜಾರಿ, ಉದಯ, ಜಯರಾಮ ಶೆಟ್ಟಿ, ಕುಲ್ಯಾರ್ ನಾರಾಯಣ ಶೆಟ್ಟಿ, ಚಂದ್ರಶೇಖರ ಬಾಯಿಲ, ಸುಲೈಮಾನ್, ಬಾಲಕೃಷ್ಣ ಸೆರ್ಕಳ, ಶೋಭಾ, ರೇವತಿ ಉಪಸ್ಥಿತರಿದ್ದರು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...