ಬಂಟ್ವಾಳ: ವಾಮದಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಸಹಕಾರ ಭಾರತಿ 10 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೋಪಾಲಕೃಷ್ಣ ಚೌಟ, ವೆಂಕಟೇಶ್ ಭಟ್, ನಾಗರಾಜ ಶೆಟ್ಟಿ, ಕಮಲ್ ಶೆಟ್ಟಿ, ಸಂಜೀವ ಪೂಜಾರಿ, ಯಶೋಧರ ಶೆಟ್ಟಿ, ಸುಧೀರ್ ಕುಮಾರ್ ಶೆಟ್ಟಿ, ಆಶಾ ಜಯರಾಮ್ ಶೆಟ್ಟಿ, ಕೊರಗು, ಧರ್ಣಪ್ಪ ನಾಯ್ಕ ಆಯ್ಕೆಯಾಗಿದ್ದಾರೆ.