ಮಂಗಳೂರು: ಮಾಜಿ ಸಚಿವ,ಜೆಡಿಎಸ್ ನ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ(80) ನಿಧನ. ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನ.
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಘಟಕದ ಜಿಲ್ಲಾ ಗೃಹರಕ್ಷಕ ದಳದ ಎಲ್ಲಾ 50 ಗೃಹರಕ್ಷಕರಿಗೆ ದ.ಕ. ಜಿಲ್ಲೆಯ ಆಯುಷ್ ಇಲಾಖೆ ನೀಡಿದ ದೇಹದ ರಕ್ಷಣಾ ವ್ಯವಸ್ಥೆಯನ್ನು ಸದೃಢಗೊಳಿಸುವ ಹೊಮಿಯೋಪತಿ ಔಷಧಿಯನ್ನು ಜು.7...