Tuesday, October 17, 2023

ಧರ್ಮಸ್ಥಳ: ಬಸದಿಯಲ್ಲಿ ವಾರ್ಷಿಕೋತ್ಸವ

Must read

ಉಜಿರೆ: ಧರ್ಮಸ್ಥಳದಲ್ಲಿರುವ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ಬ್ರಹಚ್ಛಾಂತಿಯಂತ್ರಾರಾಧನೆ ಮತ್ತು ಸಾಮೂಹಿಕ ಮೃತ್ಯುಂಜಯ ಆರಾಧನೆ ನಡೆಯಿತು.
ಇಂದು ಕಾರ್ಕಳ ಸ್ವಾಮೀಜಿ ಧರ್ಮಸ್ಥಳಕ್ಕೆ: ಕಾರ್ಕಳ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಶುಕ್ರವಾರ ಧರ್ಮಸ್ಥಳಕ್ಕೆ ಆಗಮಿಸಲಿದ್ದು, ಬಸದಿಯಲ್ಲಿ ನಡೆಯುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾವಹಿಸಿ ಮಂಗಳ ಪ್ರವಚನ ನೀಡುವರು.
ಸಂಜೆ 5.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ 216 ಕಲಶಗಳಿಂದ ಅಭಿಷೇಕ ನಡೆಯುತ್ತದೆ.

More articles

Latest article