ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಮಹಾಸಭೆಯು ಫೆ.23 ರಂದು ಸಂಜೆ 5 ಗಂಟೆಗೆ ನಡೆಯಲಿರುವುದು. ಅದೇ ದಿನ ಮಹಾ ಸಭೆಯ ನಂತರ ಶ್ರೀ ದುರ್ಗಾಪೂಜೆ ಮತ್ತು ರಂಗ ಪೂಜೆ ನಡೆಯಲಿದೆ ಎಂದು ಕೈಯೂರು ನಾರಾಯಣ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬುರೂಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಝಾನಗರ ಮೂಡುಪಡುಕೋಡಿ ಇಲ್ಲಿ ಸಂಸ್ಥೆಯ ಹಾಗೂ ವಿದ್ಯಾರ್ಥಿಗಳ
ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಎಲ್ಲ ಶಿಕ್ಷಕರನ್ನು ಮತ್ತು ಶಿಕ್ಷಕೇತರ ಸಿಬ್ಬಂದಿಗಳನ್ನು
ಶೇಕ್ ಅಸ್ಮಾ ಮ್ಯಾನೇಜರ್ ಬುರೂಜ್ ಸಂಸ್ಥೆ ಇವರು ಶಾಲು...