Tuesday, October 17, 2023

ಗೋಳ್ತಮಜಲು ಗ್ರಾಮ ಸಭೆ

Must read

ಬಂಟ್ವಾಳ: ಗೋಳ್ತಮಜಲು ಗ್ರಾ. ಪಂ. ವ್ಯಾಪ್ತಿಯ ಗ್ರಾಮ ಸಭೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಎ.ಪಿ.ಎಂ.ಸಿ ಅಧ್ಯಕ್ಷ ಪದ್ಮನಾಭ ರೈ, ಇದಿನಬ್ಬ, ಗೋಳ್ತಮಜಲು ವಲಯ ಅಧ್ಯಕ್ಷ ಉಸೈನ್, ದಿನೇಶ್ ಶೆಣೈ, ನಝೀರ್ ಬಳ್ಳೇಕೊಡಿ, ಸಿದ್ದಿಕ್ ಜೀಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

More articles

Latest article