Sunday, October 22, 2023

ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ವತಿಯಿಂದ ಕೊರೊನಾ ಜಾಗೃತಿ ಕಾರ್ಯಕ್ರಮ

Must read

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಹಾಗೂ ವಕೀಲರ ಸಂಘದ ವತಿಯಿಂದ ಧ್ವನಿವರ್ಧಕ ಬಳಸಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಇಂದು ಬಿಸಿರೋಡಿನ ನ್ಯಾಯಲಯದ ಮುಂದೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸೀನಿಯರ್ ಸಿವಿಲ್ ಜಡ್ಜ್ ಮಹಮ್ಮದ್ ಇಂಮ್ತಿಯಾಜ್, ಸಿವಿಲ್ ಜಡ್ಜ್ ಶಿಲ್ಪಾ, ಪ್ರಿನ್ಸಿಪಲ್ ಸಿವಿಲ್ ಜಡ್ಜ್ ರಮ್ಯಾ, ತಾಲೂಕು ತಹಶೀಲ್ದಾರ್ ರಶ್ಮಿ ಎಸ್.ಆರ್., ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಹಾಗೂ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು.

More articles

Latest article