ಬೆಳ್ತಂಗಡಿ: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಿಷನ್ ಅಂತ್ಯೋದಯ ಮಾಹಿತಿ ಸಂಗ್ರಹ ಅಭಿಯಾನ ತರಬೇತಿ ಕುರಿತ ಕಾರ್ಯಗಾರಕ್ಕೆ ಶಾಸಕ ಹರೀಶ್ ಪೂಂಜಾ ಚಾಲನೆ ನೀಡಿದರು.
ಗ್ರಾಮಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮಿಷನ್ ಅಂತ್ಯೋದಯ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಬೆಳ್ತಂಗಡಿಯಲ್ಲಿ ತಾ.ಪಂ. ಸಭಾಂಗಣದಲ್ಲಿ ತರಬೇತಿ ಕಾರ್ಯಗಾರ ಜರಗಿತು.
ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.