Tuesday, October 31, 2023

ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಕಿಗೆ ಇಂದು ಇಬ್ಬರು ಬಲಿ

Must read

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಮಂಗಳುರು ಹೊರವಲಯದ ಸಂತೋಷ್ ನಗರ ನಿವಾಸಿ 52 ವರ್ಷದ ವ್ಯಕ್ತಿ ಹಾಗೂ ಉಳ್ಳಾಲ ನಿವಾಸಿ 52 ವರ್ಷದ ಮಹಿಳೆ  ಕೊವೀಡ್ ಸೋಂಕಿಗೆ ಬಲಿಯಾಗಿದ್ದಾರೆ. ಇವರಿಬ್ಬರೂ ಕೊರೊನಾ ವೈರಸ್ ಸೋಂಕು ಕಂಡು ಬಂದ ಹಿನ್ನೆಲೆ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈ ವರೆಗಿನ ಸಾವಿನ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ. ದ.ಕ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1234 ಕ್ಕೆ ಏರಿಕೆಯಾಗಿದೆ.

More articles

Latest article