ಬೆಳ್ತಂಗಡಿ: ಶಕ್ತಿ ಕೇಂದ್ರದ ವತಿಯಿಂದ ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿಸಲಾಯಿತು.
ಅಯೋಧ್ಯೆಯಲ್ಲಿ ಕರ ಸೇವೆಯಲ್ಲಿ ಪಾಲ್ಗೊಂಡವರನ್ನು ಗುರುತಿಸಿ ಶಾಲು ಹೊದಿಸಿ ಸನ್ಮಾನಿಸಿಲಾಯಿತು.
ಬೆಳ್ತಂಗಡಿ: ಶಕ್ತಿ ಕೇಂದ್ರದ ವತಿಯಿಂದ ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿಸಲಾಯಿತು.
ಅಯೋಧ್ಯೆಯಲ್ಲಿ ಕರ ಸೇವೆಯಲ್ಲಿ ಪಾಲ್ಗೊಂಡವರನ್ನು ಗುರುತಿಸಿ ಶಾಲು ಹೊದಿಸಿ ಸನ್ಮಾನಿಸಿಲಾಯಿತು.