Sunday, October 22, 2023

ಮಾಜಿ ತಾ.ಪಂ. ಸದಸ್ಯ ಎಪ್ರಿಯಂ ಸಿಕ್ವೆರಾ ನಿಧನ

Must read

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯ ಎಪ್ರಿಯಂ ಸಿಕ್ವೆರ ಅವರು ಅಸೌಖ್ಯ ದಿಂದ ಇಂದು ಮೃತಪಟ್ಟಿದ್ದಾರೆ. ಇವರ ಅಕಾಲಿಕ ಮರಣಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಹಾಗೂ
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸುತ್ತಾರೆ.

More articles

Latest article