Monday, April 8, 2024

ಸಂಗಬೆಟ್ಟು – ಕೊನೆರೊಟ್ಟು-ಮಾವಿನಕಟ್ಟೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ  

ಬಂಟ್ವಾಳ: ಲೋಕೊಪಯೋಗಿ ಇಲಾಖೆ ಉಪ ವಿಭಾಗ ಬಂಟ್ವಾಳ ಇದರ ಒಂದು ಅಭಿವೃದ್ಧಿ ಯೋಜನೆಯಲ್ಲಿ 2ಕೋ.ರೂ ವೆಚ್ಚದಲ್ಲಿ ಬಂಟ್ವಾಳ ತಾ. ಸಂಗಬೆಟ್ಟು-ಕೊನೆರೊಟ್ಟು-ಮಾವಿನಕಟ್ಟೆ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಸೋಮವಾರ ಸಿದ್ದಕಟ್ಟೆಯಲ್ಲಿ ಶಿಲಾನ್ಯಾಸ ನೆರವೇರಿಸಿದರು.


ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ರಾಜ್ಯ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರ.ಕಾರ್ಯದರ್ಶಿ ಡೊಂಬಯ್ಯ ಅರಳ, ಪ್ರಮುಖರಾದ ರತ್ನ ಕುಮಾರ್ ಚೌಟ, ಐತಪ್ಪ ಆಳ್ವ, ಆನಂದ ಶೆಟ್ಟಿ ಕೊನೆರೊಟ್ಟು, ಸತೀಶ್ ಪೂಜಾರಿ ಹಲಕ್ಕೆ, ಸಂದೇಶ್ ಶೆಟ್ಟಿ, ಸೀತಾರಾಮ ಪೂಜಾರಿ, ಪುರುಷೋತ್ತಮ ಶೆಟ್ಟಿ ವಾಮದಪದವು, ರಮಾನಾಥ ರಾಯಿ, ಗಣೇಶ್ ರೈ ಮಾಣಿ, ರಶ್ಮಿತ್ ಶೆಟ್ಟಿ, ರಾಜೇಶ್ ಶೆಟ್ಟಿ ಕೊನೆರೊಟ್ಟು, ಮಾಧವ ಶೆಟ್ಟಿಗಾರ್, ಮಂದಾರತಿ ಶೆಟ್ಟಿ, ಗಣೇಶ್ ಶೆಟ್ಟಿ, ಶ್ರೀಧರ ಶೆಟ್ಟಿ, ಉಮೇಶ್ ಗೌಡ, ಸಂಜೀವ ಶೆಟ್ಟಿ ಗುಂಡ್ಯಾರ್, ಸಂತೋಷ್ ರಾಯಿಬೆಟ್ಟು, ಜಯಕರ ಶೆಟ್ಟಿ ಬದ್ಯಾರು, ಅಮ್ಮು ಉಪ್ಪಿರ, ಪ್ರಶಾಂತ್ ಪೂಜಾರಿ, ಹರಿಪ್ರಸಾದ್ ಆಚಾರ್ಯ, ಹರೀಶ್ ಶೆಟ್ಟಿ, ಅಭಿಯಂತರಾದ ಷಣ್ಮುಗಂ, ಅರುಣ್ ಪ್ರಕಾಶ್, ಗುತ್ತಿಗೆದಾರ ಅಬ್ದುಲ್ ಖಾದರ್ ಮತ್ತಿತರರಿದ್ದರು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...