ಬೆಳ್ತಂಗಡಿ: ವೇಣೂರು ಕಲ್ಲು ಬಸದಿ ಶ್ರೀ ಶಾಂತಿನಾಥ ಸ್ವಾಮಿ ಬಸದಿ ಹಾಗೂ ಬಾಹುಬಲಿ ಬೆಟ್ಟದ ಬಳಿ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಬಳಿ ಹೈಮಾಸ್ಟ್ ಲೈಟ್ ಉದ್ಘಾಟಿಸಲಾಯಿತು.
ಅದರ ಜೊತೆಗೆ ಕತ್ತೋಡಿ ರಸ್ತೆಗೆ 10 ಲಕ್ಷ ವೆಚ್ಚದ ಕಾಂಕ್ರೀಟೀಕರಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ನಡೆಯಿತು.
ಈ ಸಂಧರ್ಭದಲ್ಲಿ ಶಾಸಕ ಹರೀಶ್ ಪೂಂಜಾ ಹಾಗು ಮತ್ತಿತರು ಉಪಸ್ಥಿತರಿದ್ದರು.