ಬಂಟ್ವಾಳ: ದ್ಬಿಚಕ್ರವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸವಾರ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ವೇಳೆ ನಡೆದಿದೆ.



ಮಂಗಳೂರು ಬೆಂಗ್ರೆ ನಿವಾಸಿ ಅಬ್ದುಲ್ ಅಜೀಜ್ (45) ಮೃತಪಟ್ಟ ವ್ಯಕ್ತಿ.
ಅಜೀಜ್ ಸ್ಕೂಟರ್ ಮೂಲಕ ಮಂಗಳೂರಿನಿಂದ ಕಲ್ಲಡ್ಕಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರರನ್ನು ಕಲ್ಲಡ್ಕದ ಸ್ಥಳೀಯ ರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾಗಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ
ಮೃತಪಟ್ಟಿದ್ದಾನೆ