Thursday, October 19, 2023

ಜ.6 ರಂದು ಬಂಟ್ವಾಳದಲ್ಲಿ ಮೈಸೂರು ವಿಭಾಗೀಯ ಪ್ರಮುಖ ನಾಯಕರ ಸಭೆ

Must read

ಬಂಟ್ವಾಳ : ಬಂಟ್ವಾಳ ತಾಲೂಕಿನಲ್ಲಿ ಜ. 6 ರಂದು ನಡೆಯುವ ಮೈಸೂರು ವಿಭಾಗೀಯ ಪ್ರಮುಖ ನಾಯಕರ ಸಭೆಯ ಪ್ರಯುಕ್ತ ಇಂದು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ಪತ್ರಿಗೋಷ್ಠಿ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಯು ಟಿ ಖಾದರ್, ಜಿಲ್ಲಾ ಅಧ್ಯಕ್ಷರಾದ ಹರೀಶ್ ಕುಮಾರ್ ಕೆ, ಮಾಜಿ ಶಾಸಕರಾದ  ಶಕುಂತಲಾ ಶೆಟ್ಟಿ, ಕೋಡಿಜಾಲ್ ಇಬ್ರಾಹಿಂ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ, ಮಾಜಿ ಮೇಯರ್ ಶಶಿಧರ್ ಹೆಗ್ಡೆ,  ಕವಿತಾ ಸನಿಲ್, ಸದಾಶಿವ ಉಲ್ಲಾಳ್ ಉಪಸ್ಥಿತರಿದ್ದರು.

More articles

Latest article