Thursday, October 19, 2023

ಪತ್ರಿಕಾ ಕ್ಷೇತ್ರದ ಸಾಧನೆಗಾಗಿ ಪತ್ರಕರ್ತ ವಿಷ್ಣು ಗುಪ್ತ ಪುಣಚ ಅವರಿಗೆ ಸನ್ಮಾನ

Must read

ಬಂಟ್ವಾಳ : ಮೂಲ್ಕಿ ಬಿಲ್ಲವ ಮಹಾಮಂಡಲದ ವತಿಯಿಂದ ಭಾನುವಾರ ಮೂಲ್ಕಿ ಬಿಲ್ಲವ ಮಹಾಮಂಡಲದ ಸಭಾ ಭವನದಲ್ಲಿ ಭಾನುವಾರ ಪತ್ರಿಕಾ ಕ್ಷೇತ್ರದ ಸಾಧನೆಗಾಗಿ ಪತ್ರಕರ್ತ ವಿಷ್ಣುಗುಪ್ತ ಪುಣಚ ಅವರನ್ನು ಸನ್ಮಾನಿಸಲಾಯಿತು. ಬಿಲ್ಲವ ಮಹಾಮಂಡಲದ ಅಧ್ಯಕ್ಷ ಡಾ. ರಾಜಶೇಖರ ಕೋಟ್ಯಾನ್, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಮಹಾಮಂಡಲದ ಪದಾಧಿಕಾರಿಗಳು ಭಾಗವಹಿಸಿದ್ದರು.

More articles

Latest article