Thursday, April 18, 2024

ಸಾರ್ಥಕತೆಯ ಸೇವಾ ಕಾರ್ಯದಲ್ಲಿ ಸೇವಾ ಭಾರತಿ

ಯುವಶಕ್ತಿ ಕಡೇಶಿವಾಲಯ (ರಿ)ವತಿಯಿಂದ ಸೇವಾಭಾರತಿ ಬಂಟ್ವಾಳ 24×7 ತುರ್ತುಸೇವೆಯಲ್ಲಿ ಆರಂಭದಿಂದ ತೊಡಗಿಸಿಕೊಂಡ ಸಕ್ರಿಯ ಸ್ವಯಂಸೇವಕರನ್ನು ಇಂದು ಕಾರ್ಯಾಲಯದಲ್ಲಿ ಸಂಘ ಹಾಗೂ ಪರಿವಾರ ಸಂಘಟನೆಗಳ ಪ್ರಮುಖರ ಸಮ್ಮುಖದಲ್ಲಿ ಶಾಲು ಹೊದಿಸಿ ಅವರ ಮನೆಗೆ ಅಗತ್ಯ ಫುಡ್ ಕಿಟ್ ನೀಡಿ ಅವರ ನಿರಂತರ ಸೇವೆಗಾಗಿ ಗೌರವಿಸಲಾಯಿತು.

ಈ ಕಾರ್ಯದಲ್ಲಿ ಕೈಜೋಡಿಸಿದ ಕಿರಣ್ ಶೆಟ್ಟಿ ಯಮುನಾ ,ವಿಜಯ ಕುಮಾರ್ ಅಳಕೆಮಜಲು,ದುರ್ಗಾದಾಸ್ ಶೆಟ್ಟಿ ಸಿದ್ದಕಟ್ಟೆ,ಲೋಕೇಶ್ ಶೆಟ್ಟಿ ಕುರುಂಬ್ಲಾಜೆ,ಸಂದೇಶ್ ಶೆಟ್ಟಿ ಅಮೈ,ವಿದ್ಯಾಧರ್ ರೈ ಅಮೈ, ಹರೀಶ್ ಪೂಜಾರಿ ಮಾಣಿ ಹಾಗೂ ಎಲ್ಲಾ ಸಹೃದಯಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...