ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಕುಕ್ಕಿಪಾಡಿ ಇವರನ್ನು ಮಾಜಿ ಸಚಿವ ಬಿ. ರಮಾನಾಥ ರೈ ಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಅಧ್ಯಕ್ಷ ರಾದ ವಿಶ್ವಾಸ್ ಕುಮಾರ್ ದಾಸ್ ಅವರ ಆದೇಶದಂತೆ ನೇಮಕ ಮಾಡಲಾಗಿದೆ.
ಬೆಳ್ತಂಗಡಿ: ಉಜಿರೆಯ ಪಿ.ಸಿ. ಪೈ ಪೆಟ್ರೋಲ್ ಪಂಪ್ ನಲ್ಲಿ ಲಕ್ಕಿ ಗೋಲ್ಡ್ ಕಾಯಿನ್ ಸ್ಕೀಂ ನ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮದ ಉದ್ಘಾಟನೆ ನಡೆಸಿ, ಆಯುರ್...