Friday, April 19, 2024

ತುಂಬೆ: ಬಸ್ತಿ ವಾಮನ ಶೆಣೈ ರವರ ಸಂತಾಪ ಸಭೆ

ಬಂಟ್ವಾಳ : ತುಂಬೆ ಬಿ ಎ ಪದವಿಪೂರ್ವ ಕಾಲೇಜುನಲ್ಲಿ ಅಗಲಿದ ದಿ. ಬಸ್ತಿ ವಾಮನ ಶೆಣೈ ರವರ ಸಂತಾಪ ಸಭೆಯಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿ ಎ ಗ್ರೂಪ್ ಚರ್ಮನ್ ಅಬ್ದುಲ್ ಸಲಾಮ್, ಕೆ. ಕೆ ಪುಂಜ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಶ್ರೀಶೈಲ,ತುಂಬೆ ಬಿ ಎ ಕಾಲೇಜು ಮುಖ್ಯೋಪಾಧ್ಯಾಯರಾದ ಗಂಗಾಧರ್ ಆಳ್ವ,ಅಬ್ಬಾಸ್ ಅಲಿ, ಬಷೀರ್ ತಂಡೆಲ್, ನಿಸಾರ್ ಅಹಮ್ಮದ್, ಅಬ್ದುಲ್ ಅಝೀಝ್, ಶ್ರೀನಿವಾಸ್ ಕೇದಿಲ, ಬಿ ಅಬ್ದುಲ್ ಕಬೀರ್ ಉಪಸ್ಥಿತರಿದ್ದರು.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...