ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕದಲ್ಲಿ ಪಾಠ ಪೂರಕ ಚಟುವಟಿಕೆಯಾಗಿ ಅಧ್ಯಾಪಕರು ಕೋಸಂಬರಿ ತಯಾರಿಕೆಯ ಪ್ರಾತ್ಯಕ್ಷಿತೆಯನ್ನು ನಡೆಸಿಕೊಟ್ಟರು.
ಆಹಾರದಲ್ಲಿನ ಪೌಷ್ಟಿಕಾಂಶದ ಅಗತ್ಯತೆ ಬಗ್ಗೆ ಅಧ್ಯಾಪಕರಾದ ರೂಪಕಲಾ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು