Thursday, October 19, 2023

ಆಹಾರದಲ್ಲಿ ಪೌಷ್ಟಿಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ

Must read

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕದಲ್ಲಿ ಪಾಠ ಪೂರಕ ಚಟುವಟಿಕೆಯಾಗಿ ಅಧ್ಯಾಪಕರು ಕೋಸಂಬರಿ ತಯಾರಿಕೆಯ ಪ್ರಾತ್ಯಕ್ಷಿತೆಯನ್ನು ನಡೆಸಿಕೊಟ್ಟರು.

ಆಹಾರದಲ್ಲಿನ ಪೌಷ್ಟಿಕಾಂಶದ ಅಗತ್ಯತೆ ಬಗ್ಗೆ ಅಧ್ಯಾಪಕರಾದ ರೂಪಕಲಾ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು  ಉಪಸ್ಥಿತರಿದ್ದರು

More articles

Latest article