Saturday, April 6, 2024

ಸಂಗಬೆಟ್ಟು: ಪಣಂಬೂರು ಶ್ರೀ ವೀರಭದ್ರ ಸ್ವಾಮೀ ಮಹಮ್ಮಾಯಿ ದೇವಸ್ಥಾನದಲ್ಲಿ ಫೆ.22 ಮತ್ತು 23 ರಂದು ವಾರ್ಷಿಕ ಜಾತ್ರೆ

ಪಣಂಬೂರು ಶ್ರೀ ವೀರಭದ್ರ ಸ್ವಾಮೀ ಮಹಮ್ಮಾಯಿ ದೇವಸ್ಥಾನ, ಸಂಗಬೆಟ್ಟು,ಸಿದ್ದಕಟ್ಟೆಇಲ್ಲಿ ಫೆ.
22 ಮಂಗಳವಾರ ಮತ್ತು ತಾ. 23-2-2022ನೇ ಬುಧವಾರ ಈ ಎರಡು ದಿನಗಳ ಕಾಲ ವರ್ಷಾವಧಿ ಮಹೋತ್ಸವವ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

ಬ್ರಹ್ಮಶ್ರೀ ಕುಡುಪು ಶ್ರೀ ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಸರಕಾರದ ಕೋವಿಡ್-19 ಮಾರ್ಗಸೂಚಿ ಪ್ರಕಾರ ಜರಗಲಿರುವುದು ಎಂದು ಅವರು ತಿಳಿಸಿದ್ದಾರೆ.

ಪುಣ್ಯಾಹ ಕಲಶ, ಶ್ರೀ ದುರ್ಗಾಪರಮೇಶ್ವರೀ ಮತ್ತು ಶ್ರೀ ವೀರಭದ್ರ ಸ್ವಾಮಿಗೆ ಸಾನಿಧ್ಯ ಪುಷ್ಠಿ ನವಕ ಕಲಶಾಭಿಷೇಕ ಶ್ರೀ ಮಹಮ್ಮಾಯೀ ಮತ್ತು ಶ್ರೀ ದೈವಗಳಿಗೆ ನವಕ ಕಲಶಾಭಿಷೇಕ, ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಗಣಹೋಮ ,
ದೇವತಾ ಪ್ರಾರ್ಥನೆ ಮತ್ತು ಸಿದ್ಧಕಟ್ಟೆ ಮಹಮ್ಮಾಯೀ ಕಟ್ಟೆಯಲ್ಲಿ ಮಹಮ್ಮಾಯೀ ಬಿಂಬಪ್ರತಿಷ್ಠೆ, ಶ್ರೀ ಮಹಮ್ಮಾಯೀ ಸನ್ನಿಧಿಯಲ್ಲಿ ಚಂಡಿಕಾಯಾಗ ಕಾರ್ಯಕ್ರಮ ಗಳು ನಡೆಯಲಿದೆ

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ತಾಲೂಕಿನ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...