Wednesday, April 10, 2024

ಉದ್ಯಮಿ,ಕೊಡುಗೈ ದಾನಿ ಕೃಷ್ಣಪ್ಪ ಪೂಜಾರಿ ಬೇರಿಕೆ ಹೃದಯಾಘಾತದಿಂದ ನಿಧನ

ವಿಟ್ಲ: ವಿಟ್ಲ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ, ಕುಂಡಡ್ಕ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಕಾರ್ಯದರ್ಶಿ, ಪ್ರಗತಿಪರ ಜೇನು ಕೃಷಿಕ, ಬೀಡಿ ಕಾಂಟ್ರಾಕ್ಟರ್ ಉದ್ಯಮಿ,ಕೊಡುಗೈ ದಾನಿ ಕೃಷ್ಣಪ್ಪ ಪೂಜಾರಿ ಬೇರಿಕೆ(53) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾದರು.

ಮನೆಯಲ್ಲಿ ಇದ್ದಕ್ಕಿದ್ದಂತೆ ಹೃದಯಾಘಾತಕ್ಕೊಳಗಾಗಿದ್ದು, ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿಲಾದರೂ ದಾರಿ ಮಧ್ಯೆಯೇ ಅವರು ಇಹಲೋಕ ತ್ಯಜಿಸಿದರು.
ಮೃತರ ಮನೆಗೆ ಕಾಂಗ್ರೆಸ್ ಪಕ್ಷದ ಮುಖಂಡರು, ನೂರಾರು ಮಂದಿ ಕಾರ್ಯಕರ್ತರು, ಗ್ರಾಮಸ್ಥರು ಭೇಟಿ ನೀಡಿ ಸಂತಾಪ ಸಲ್ಲಿಸಿದರು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...