Thursday, April 18, 2024

ಕೊಪ್ಪಳ ಊರವರ ಸಹಕಾರದಿಂದ ಸಾರ್ವಜನಿಕ ಬಸ್ಸು ನಿಲ್ದಾಣದ ಕೊಡುಗೆ :             

ಬಂಟ್ವಾಳ:ಬಿ.ಸಿರೋಡು,ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ N.H73ರ ಪಂಜಿಕಲ್ಲು ಗ್ರಾಮ ಪಂಚಾಯತ್ ಮೂಡನಡುಗೋಡು ಗ್ರಾಮ ವ್ಯಾಪ್ತಿಯ ಕೊಪ್ಪಳ (ವಾಮದಪದವು ಕ್ರಾಸ್) ರಸ್ತೆಯಲ್ಲಿ ಕಾಂಗ್ರೆಸ್ ಅಭಿಮಾನಿಗಳು ಹಾಗೂ ಊರವರ ಸಹಕಾರದಿಂದ ನೂತನವಾಗಿ ನಿರ್ಮಿಸಿರುವ ತಂಗುದಾಣದ ಉದ್ಘಾಟನಾ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಬಿ . ರಮಾನಾಥ ರೈ ಅವರು ನೇರವೇರಿಸಿ ಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ರಮಾನಾಥ ರೈಯವರು.ಜನರ ಸೇವೆಯನ್ನು ನಾನು ಶಾಸಕನಾಗಿರಲ್ಲಿದಿದ್ದರು ಸದಾ ರಾತ್ರಿ ಹಗಲು ಸೇವೆ ಮಾಡುತ್ತಾ ಇದ್ದೆನೆ .

ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಸುದರ್ಶನ್ ಜೈನ್ , ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಕರ್ ಜೈನ್ ,ಮಾಯಿಲಾಪ್ಪ ಸಾಲ್ಯಾನ್, ಬೇಬಿ ಕುಂದರ್,ದೇವಪ್ಪ ಕುಲಾಲ್ ,ಉದಯ ಮೆನಾಡ್,ವೆಂಕಪ್ಪ ಪೂಜಾರಿ, ಗಣಪತಿ ಶೆಣೈ, ಸುರೇಶ್ ಜೊರಾ,ಪ್ರವಿಣ್ ರೋಡ್ರಿಗಸ್, ಸತೀಶ್ ಕುಮಾರ್ ಮಲೆಕೊಡಿ. ಈ ಉದ್ಘಾಟನಾ ಸಮಾರಂಭಕ್ಕೆ ಸ್ಥಳೀಯ 80 ವರ್ಷದ ಮಹಿಳೆಯೊರ್ವರು ಬಂದು ರಮಾನಾಥ ರೈವರ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...