Monday, September 25, 2023
More

    ಬೆಳ್ಳಿ ಕಾಲುಂಗುರಕ್ಕಾಗಿ ವೃದ್ಧೆಯ ಕಾಲನ್ನೇ ಕತ್ತರಿಸಿದ ಖದೀಮರು

    Must read

    ರಾಜಸ್ಥಾನ: ರಾಜಸ್ಥಾನದ ಜೈಪುರದಲ್ಲಿ ಬೆಳ್ಳಿಯ ಕಾಲುಂಗುರಗಳನ್ನು ಕದಿಯಲು ಕಳ್ಳರು 108 ವರ್ಷದ ವೃದ್ಧೆಯ ಕಾಲನ್ನೇ ಕತ್ತರಿಸಿರುವ ಘಟನೆ ನಡೆದಿದೆ.

    ವೃದ್ಧೆಯನ್ನು ಜಮುನಾ ದೇವಿಯನ್ನು ಮನೆಯಿಂದ ಹೊರಕ್ಕೆ ಎಳೆದೊಯ್ದು ಕಳ್ಳರು ಹರಿತವಾದ ಆಯುಧದಿಂದ ವೃದ್ಧೆಯ ಕಾಲನ್ನು ಕತ್ತರಿಸಿ ಬೆಳ್ಳಿಯ ಕಾಲುಂಗುರಗಳನ್ನು ಕದ್ದು ಪರಾರಿಯಾದ್ದಾರೆ.

    ಮನೆಯಲ್ಲಿ ಎಲ್ಲರೂ ನಿದ್ರಿಸುತ್ತಿದ್ದರಿಂದ ಈ ವಿಷಯ ಯಾರಿಗೂ ತಿಳಿದಿರಲಿಲ್ಲ. ಇನ್ನು ತೀವ್ರ ರಕ್ತಸ್ರಾವ ಮತ್ತು ನೋವಿನಿಂದ ನರಳುತ್ತಿದ್ದ ಜಮುನಾ ದೇವಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    More articles

    LEAVE A REPLY

    Please enter your comment!
    Please enter your name here

    Latest article