Monday, September 25, 2023
More

    ಬಿ.ಸಿ ರೋಡ್ ಶ್ರೀ ರಕ್ತೇಶ್ವರೀ ದೇವೀ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವ : ಕ್ಷೇತ್ರಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಭೇಟಿ

    Must read

    ಇಂದು ನವರಾತ್ರಿ ಹಬ್ಬದ ಪ್ರಯುಕ್ತ ಬಿ.ಸಿ ರೋಡ್ ಶ್ರೀ ರಕ್ತೇಶ್ವರೀ ದೇವೀ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವ ಮತ್ತು ಮಹಾಚಂಡಿಕಾ ಯಾಗ ನಡೆಯಿತು.

    ಈ ವೇಳೆ ಕ್ಷೇತ್ರಕ್ಕೆ ಭೇಟಿ ನೀಡಿದ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

    ಇನ್ನು ಶರನ್ನವರಾತ್ರಿ ಮಹೋತ್ಸವದ ಹಿನ್ನಲೆ ಕ್ಷೇತ್ರಕ್ಕೆ ನೂರಾರು ಭಕ್ತರು ಆಗಮಿಸಿ, ಶ್ರೀ ದೇವಿಯ ದರ್ಶನ ಪಡೆದು ಪುನೀತರಾದರು.

    More articles

    LEAVE A REPLY

    Please enter your comment!
    Please enter your name here

    Latest article