ಪುಂಜಾಲಕಟ್ಟೆ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ಯಿಂದ ಬೆರ್ಕಳವರೆಗೆ ರಸ್ತೆಯಲ್ಲಿ ಮಳೆಗೆ ಬಂದಿರುವ ಮಣ್ಣು ಮತ್ತು ಮರಳನ್ನು ಹಲವು ಭಾರೀ ತಿಳಿಸಿದರು ತೆರವುಗೊಳಿಸಿದ ಗ್ರಾಮ ಪಂಚಾಯತ್ ಮಡಂತ್ಯಾರು ಮತ್ತು ಪಂಚಾಯತ್ ಸದಸ್ಯರ ನಿರ್ಲಕ್ಷತನದಿಂದ ಹಲವು ವಾಹನಗಳು ಅಪಘಾತಕ್ಕೆ ಕಾರಣವಾಗಿದೆ.
ಇನ್ನು ಸದಸ್ಯರ ನಿರ್ಲಕ್ಷತನಕ್ಕೆ ಸಾರ್ವಜನಿಕರ ಆಕ್ರೋಶಕ್ಕೆ ವ್ಯಕ್ತ ಪಡಿಸಿದ್ದು, ಈ ಬಗ್ಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಸೂಕ್ತ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.