Thursday, April 25, 2024

ಬಂಟ ಬ್ರಿಗೇಡ್ ಹೆಸರಿನಲ್ಲಿ ಕರಪತ್ರ ತಯಾರಿಸಿ ಅಪಪ್ರಚಾರ : ಪಣೋಲಿಬೈಲಿನಲ್ಲಿ ಸಜೀಪಮೂಡ ಬಿಜೆಪಿ ಕಾರ್ಯಕರ್ತರಿಂದ ಪ್ರಾರ್ಥನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದ್ದು ಹಿಂದುತ್ವದ ಭದ್ರಕೋಟೆಯನ್ನು ಚಿದ್ರಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಸ್ತಿತ್ವವೇ ಇಲ್ಲದೇ ಇರುವ ಬಂಟ ಬ್ರಿಗೇಡ್ ಎಂಬ ನಾಮದ ಅಡಿಯಲ್ಲಿ ಕರಪತ್ರ ತಯಾರಿಸಿ ಜಾತಿ ಜಾತಿಗಳ ಮದ್ಯೆ ಸಾಮರಸ್ಯ ಕದಡಿ ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ.

ಈ ದುಷ್ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ತುಳುನಾಡಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಪಣೋಲಿಬೈಲಿನಲ್ಲಿ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಜೀಪಮೂಡ ಗ್ರಾಮದ ಬಿಜೆಪಿ ಕಾರ್ಯಕರ್ತರು ಉಪಸ್ಥತರಿದ್ದರು

More from the blog

ಬಾಲಕಿ ಜೊತೆ ಅಸಭ್ಯ ವರ್ತನೆ : ಪ್ರಕರಣ ದಾಖಲು

ಬಂಟ್ವಾಳ: ಪೊಳಲಿಯಲ್ಲಿ ಬಾಲಕಿಯನ್ನು ಅಪ್ಪಿ ಹಿಡಿದು ಅನುಚಿತವಾಗಿ ವರ್ತಿಸಿದ ಘಟನೆಯು ಎ. ೨೪ರಂದು ನಡೆದಿದ್ದು, ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡಕಬೈಲು ನಿವಾಸಿ ಅಮೀನ್ ಯಾನೆ ಮೊಹಮ್ಮದ್ ಅಮೀನ್...

ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಕುಂದಾಪುರ: ಬಡಗುತಿಟ್ಟಿನ ಯಕ್ಷಗಾನದ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಪೆರ್ಡೂರು ಮೇಳದಲ್ಲಿ 28 ವರ್ಷಗಳಲ್ಲಿ ಕಾಲ ಪ್ರಧಾನ...

ಬಸ್ ನಲ್ಲಿ ಯುವತಿಗೆ ಕಿರುಕುಳ : ಸಂತ್ರಸ್ತ ಯುವತಿಯ ಮನೆಗೆ ಡಾ| ಪ್ರಭಾಕರ್ ಭಟ್ ಭೇಟಿ

ಬಂಟ್ವಾಳ:ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ...

ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ, ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ- ಮಾಜಿ ಸಚಿವ ಬಿ.ರಮಾನಾಥ ರೈ

ಕಾಂಗ್ರೆಸ್ ಗ್ಯಾರಂಟಿ ಸರಿಯಾ? ಮೋದಿ ಗ್ಯಾರಂಟಿಯಾ? ಇದು ಚರ್ಚೆಯಾಗಬೇಕಿದೆ, ಕೇಂದ್ರದ ಬಿಜೆಪಿ ಸರಕಾರ ವಚನ ಭ್ರಷ್ಟ ಸರಕಾರವಾಗಿದೆ, ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ,ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ...