Saturday, April 6, 2024

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ ಇಳಿಕೆಯಾಗಿದೆ.

22 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನದ ದರ 1 ಗ್ರಾಂ ಗೆ 6,415 ರೂ. ಇದೆ. 8 ಗ್ರಾಂ ಚಿನ್ನದ ದರ 51,320 ರೂ. ಇದೆ. 10 ಗ್ರಾಂ ಚಿನ್ನದ ದರ 64,150 ರೂ ಇದೆ. 100 ಗ್ರಾಂ ಚಿನ್ನದ ದರ 6,41,500 ರೂ. ಇದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನದ ದರ 1 ಗ್ರಾಂಗೆ 6,998 ರೂ. ಇದೆ. 8 ಗ್ರಾಂ ಚಿನ್ನದ ದರ 55,984 ರೂ. ಇದೆ. 10 ಗ್ರಾಂ ಚಿನ್ನದ ದರ 69,980 ಇದೆ. 100 ಗ್ರಾಂ ಚಿನ್ನದ ಬೆಲೆ 6,99,800 ರೂ. ಇದೆ.

ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 64,150 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 69,980 ರೂ. ಇದೆ.

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 65,100 ರೂ. 24 ಕ್ಯಾರೆಟ್‌ಗೆ 71,020 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 64,150 ರೂ. 24 ಕ್ಯಾರೆಟ್‌ಗೆ 69,980 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 64,300 ರೂ. 24 ಕ್ಯಾರೆಟ್‌ಗೆ 70,130 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 64,150 ರೂ. 24 ಕ್ಯಾರೆಟ್‌ಗೆ 69,980 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 64,150 ರೂ. ಇದ್ದರೆ, 24 ಕ್ಯಾರೆಟ್‌ಗೆ 69,980 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 64,150 ರೂ. 24 ಕ್ಯಾರೆಟ್‌ಗೆ 69,980 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರ ಕೂಡ ಹೆಚ್ಚಾಗಿದೆ. ಒಂದು ಗ್ರಾಂ ಬೆಳ್ಳಿಗೆ 81.50 ರೂ. ಇದೆ. 8 ಗ್ರಾಂಗೆ 652 ರೂ ಇದ್ದರೆ, 10 ಗ್ರಾಂಗೆ 815 ರೂ. ಇದೆ. 100 ಗ್ರಾಂಗೆ 8,150 ರೂ. ಹಾಗೂ 1 ಕಿಲೋಗೆ 81,500 ರೂ. ಬೆಲೆ ನಿಗದಿ ಆಗಿದೆ.

More from the blog

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...