Monday, September 30, 2024

ಡ್ರಿಂಕ್ ಆಂಡ್ ಡ್ರೈವ್: ಕಾರು ಚರಂಡಿಗೆ,ಮೂವರಿಗೆ ಗಾಯ….

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಚರಂಡಿಗೆ ಬಿದ್ದು ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಜಕ್ರಿ ಬೆಟ್ಟು ಮಣ್ಣಾಪು ಎಂಬಲ್ಲಿ ಇಂದು ಸಂಜೆ ನಡೆದಿದೆ.


ಘಟನೆಯಲ್ಲಿ ಕೇರಳ ನಿವಾಸಿಗಳಾದ ಅರುಣ್, ಪ್ರಮೋದ್ ಮತ್ತು ಅರುಣ್ ಎಂಬವರು ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ‌ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಸಂಜೆ 4:30 ಸುಮಾರಿಗೆ ಅಪಘಾತವಾಗಿದ್ದು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,ಘಟನೆಯಲ್ಲಿ ಆಟೋ ಕಾರು ಸಂಪೂರ್ಣ ಜಕ್ಕಮ್ಮಾಗಿದ್ದು ಸ್ಥಳೀಯ ನಿವಾಸಿಯಾದ ಸಂಜೀವ ಮೂಲ್ಯ ಕಾಂಪೌಂಡ್ ಡ್ಯಾಮೇಜ್ ಆಗಿದೆ.
ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸರು ಚಾಲಕನ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಆತ
ಅಮಲು ಪದಾರ್ಥ ಸೇವಿಸಿ ಅಜಾಗರೂಕತೆಯಿಂದ ಚಾಲನೆ ಮಾಡಿರುವುದು ಸಾಬೀತಾಗಿದೆ.
ಹಾಗಾಗಿ ಡ್ರಿಂಕ್ ಎಂಡ್ ಡ್ರೈವ್ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಟ್ರಾಫಿಕ್ ಎಸ್.ಐ.ಸುತೇಶ್ ತಿಳಿಸಿದ್ದಾರೆ.
ಚಿಕ್ಕಮಗಳೂರು ‌ಕಡೆಯಿಂದ ಕೇರಳಕ್ಕೆ ಹೋಗುವ ಸಂದರ್ಭದಲ್ಲಿ ಅತೀ ವೇಗವಾಗಿ ಚಾಲನೆಯ ಪರಿಣಾಮವಾಗಿ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದಿದೆ.
‌‌

More from the blog

ವಿಧಾನ ಪರಿಷತ್ ( MLC ) ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಜಿ.ಪಂ.ಮಾಜಿ‌ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಸ್ಪರ್ಧೆ ಬಹುತೇಕ ಖಚಿತ…..

ಬಂಟ್ವಾಳ: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ದ.ಕ.ಜಿಲ್ಲೆಯ ಯುವ ಸಮರ್ಥ ನಾಯಕನಾಗಿರುವ ಯುವಕರ ಕಣ್ಮಣಿಯಾಗಿರುವ ಜಿ.ಪಂ.ನ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರು ಸ್ಪರ್ಧೆ ಮಾಡುವುದು ಬಹುತೇಕ...

ವಿಧಾನ ಪರಿಷತ್ ( MLC ) ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಜಿ.ಪಂ.ಮಾಜಿ‌ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಸ್ಪರ್ಧೆ ಬಹುತೇಕ ಖಚಿತ…..

ಬಂಟ್ವಾಳ: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ದ.ಕ.ಜಿಲ್ಲೆಯ ಯುವ ಸಮರ್ಥ ನಾಯಕನಾಗಿರುವ ಯುವಕರ ಕಣ್ಮಣಿಯಾಗಿರುವ ಜಿ.ಪಂ.ನ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರು ಸ್ಪರ್ಧೆ ಮಾಡುವುದು ಬಹುತೇಕ...

ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ :

ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ ಅಕ್ಟೋಬರ್ 21 ರಂದು ಹಾಗೂ ಮತ ಎಣಿಕೆ ಅಕ್ಟೋಬರ್ 24 ರಂದು ನಡೆಯಲಿದೆ. ಈ ಪ್ರಯುಕ್ತ ಪತ್ರಕರ್ತರು ಹಾಗೂ ಮಾಧ್ಯಮ ಪ್ರತಿನಿಧಿಗಳು ಮತದಾನ ಕೇಂದ್ರ ಹಾಗೂ...

ದ.ಕ ಜಿಲ್ಲಾ ಶಾಮಿಯಾನ ಮ್ಹಾಲಕರ ಸಂಘ (ರಿ.) 7 ನೇ ವಾರ್ಷಿಕ ಜಿಲ್ಲಾ ಮಹಾಸಭೆ

ದ.ಕ.ಜಿಲ್ಲಾ ಶಾಮಿಯಾನ ಮ್ಹಾಲಕರ ಸಂಘ (ರಿ.) ಇದರ 7 ನೇ ವಾರ್ಷಿಕ ಜಿಲ್ಲಾ ಮಹಾಸಭೆ ಜಿಲ್ಲಾ ಅಧ್ಯಕ್ಷ ಬಾಬು ಕೆ.ವಿಟ್ಲ ಅವರ ಅಧ್ಯಕ್ಷತೆಯಲ್ಲಿ ಬಿಸಿರೋಡಿನ ಸ್ವರ್ಶಾ ಕಲಾ ಮಂದಿರದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ...