Saturday, April 6, 2024

*ಸಲ್-ಸಬೀಲ್ : ಸೃಜನಶೀಲ ಕೌಶಲ್ಯಗಳನ್ನು ಪ್ರೋತ್ಸಾಹಿಸಲು ಆನ್‌ಲೈನ್ ಡ್ರಾಯಿಂಗ್ ಸ್ಫರ್ದೆ – ಆಗಷ್ಟ್ 14 ಕೊನೆಯ ದಿನ*     *ಸ್ವಾತಂತ್ರ್ಯ ದಿನದ ಅಂಗವಾಗಿ*  *ಸೃಜನಶೀಲ ಕೌಶಲ್ಯಗಳನ್ನು* *ಪ್ರೋತ್ಸಾಹಿಸಲು ಕಲಾ ಸ್ಪರ್ಧೆ*

ಪಾಣೆಮಂಗಳೂರು : ಸಲ್ ಸಬೀಲ್ ವಿದ್ಯಾರ್ಥಿ ಸಂಘಟನೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆನ್ಲೈನ್ ಡ್ರಾಯಿಂಗ್ ಸ್ಪರ್ಧೆಯನ್ನು ಆಯೋಜಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದೆ.. ಡ್ರಾಯಿಂಗ್ ಕಳುಹಿಸಲು ಇದೇ ಆಗಷ್ಟ್ 14 ಕೊನೆಯ ದಿನವಾಗಿದೆ..

ವಿಷಯ‌ : ದೇಶಭಕ್ತಿ

1. ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕು ವ್ಯಾಪ್ತಿಯ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ.

2. ಭಾಗವಹಿಸುವವರು ಅವನ/ಅವಳ ಸ್ವತಂತ್ರ ಕಲೆಯನ್ನು ಪ್ರಸ್ತುತಪಡಿಸಬೇಕು

3. ಯಾವುದೇ ಬಣ್ಣ ಮತ್ತು ಪೂರಕ ಸಾಮಾಗ್ರಿ ಬಳಸಲು ಅವಕಾಶವಿದೆ.

ಡ್ರಾಯಿಂಗ್ ಗಾಗಿ A4 ಅಥವಾ A3 ಶೀಟ್‌ಗಳನ್ನು ಬಳಸಬೇಕು.

4. ಭಾಗವಹಿಸುವವರು ಮೊದಲ ಪುಟದಲ್ಲಿ ತಮ್ಮ ಹೆಸರು, ವಿಳಾಸ ಮತ್ತು ಫೋನ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು

5. ಯಾವುದೇ ಧರ್ಮದ ಸಾಂಸ್ಕೃತಿಕ ಮುಖ್ಯಾಂಶಗಳನ್ನು ಪರಿಗಣಿಸಲಾಗುವುದಿಲ್ಲ

6. ವಿಷಯವು ಹಕ್ಕುಸ್ವಾಮ್ಯವಲ್ಲ ಅಥವಾ ಆಡಳಿತ ವ್ವವಸ್ಥೆಯ ಪರ ಅಥವಾ ವಿರುದ್ದವಾಗಿರಬಾರದು ಎಂದು ಕಾಳಜಿ ವಹಿಸಬೇಕು

7.ಸ್ಪರ್ಧೆಯಲ್ಲಿ ಪ್ರಥಮ ,ದ್ವಿತೀಯ, ತೃತೀಯ ಮತ್ತು ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುವುದು

email : [email protected]

WhatsApp. 9845731348, 90353 77916 14 ಆಗಸ್ಟ್ 2022 ಕೊನೆಯ ದಿನ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...