Saturday, January 31, 2026

ಅಡಿಕೆ, ಕಾಳುಮೆಣಸು, ಕೊಕ್ಕೋ ಇಂದಿನ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.

ಶಾಖೆ : ಮಾಣಿ.

(23.02.2021 ಮಂಗಳವಾರ)

 

ಇಂದಿನ ಖರೀದಿ ಸಮಯ :

ಬೆಳಿಗ್ಗೆ : 8.30 ರಿಂದ 12.00

ಮಧ್ಯಾಹ್ನ. : 2.00 ರಿಂದ. 3.30

 

ಅಡಿಕೆ ಧಾರಣೆ :

ಹೊಸ ಅಡಿಕೆ : 345 – 415

(375 ರಿಂದ 415 ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

ಹಳೆ ಅಡಿಕೆ : 350 – 510

ಡಬಲ್ಚೋಲ್ : 350 – 515

 

ಹೊಸಪಠೋರ: 280 – 345

ಹಳೆ ಪಠೋರ. : 300 – 350

 

ಹೊಸ ಉಳ್ಳಿಗಡ್ಡೆ : 70 – 240

ಹಳೆ ಉಳಿಗಡ್ಡೆ : 70 – 245

 

ಹೊಸ ಕರಿಗೋಟು : 150 – 250

ಹಳೆ ಕರಿಗೋಟು : 150 – 250

 

( *ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ*. *ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು*)

 

ಕಾಳುಮೆಣಸು ಧಾರಣೆ :

Black Pepper : 305 – 330

Black pepper(new): 300 – 325

Black Pepper II. : 280 – 305

Light Berries. : 135 – 175

Pinheads. : 70 – 100

Dust. : 10 – 20

White Pepper. : 425 – 445

 

 

(ಖರೀದಿ:ಉಪ್ಪಿನಂಗಡಿ,ಪುತ್ತೂರು,ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

 

ಕೊಕ್ಕೋ

ಹಸಿ ಕೊಕ್ಕೋ : 60 – 62

(ಖರೀದಿ : ಶುಕ್ರವಾರ ಮಾತ್ರ)

 

ಒಣ ಕೊಕ್ಕೋ : 175 – 183

(ಖರೀದಿ: ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಮಾತ್ರ)

 

ರಬ್ಬರ್ ಧಾರಣೆ :

ಗ್ರೇಡ್ 157

ಲೋಟ್ 139

ಸ್ಕ್ರಾಪ್ I 97

ಸ್ಕ್ರಾಪ್ II 89

(ಖರೀದಿ : ಉಪ್ಪಿನಂಗಡಿ, ಪುತ್ತೂರು, ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...