Thursday, January 29, 2026

ಅಡಿಕೆ, ಕಾಳುಮೆಣಸು, ಕೊಕ್ಕೋ ಇಂದಿನ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.

ಶಾಖೆ : ಮಾಣಿ.

(05.03.2021 ಶುಕ್ರವಾರ)

 

ಇಂದಿನ ಖರೀದಿ ಸಮಯ :

ಬೆಳಿಗ್ಗೆ : 8.30 ರಿಂದ 12.30

ಮಧ್ಯಾಹ್ನ. : 2.30 ರಿಂದ. 3.30

 

ಅಡಿಕೆ ಧಾರಣೆ :

ಹೊಸ ಅಡಿಕೆ : 335 – 365 – 405

(365 ರಿಂದ 405 ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

 

ಹಳೆ ಅಡಿಕೆ : 340 – 490 – 505

(490 ರಿಂದ 505 ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

 

ಹೊಸಪಠೋರ: 280 – 335

ಹಳೆ ಪಠೋರ. : 300 – 340

 

ಹೊಸ ಉಳ್ಳಿಗಡ್ಡೆ : 70 – 240

ಹಳೆ ಉಳಿಗಡ್ಡೆ : 70 – 240

 

ಹೊಸ ಕರಿಗೋಟು : 150 – 230

ಹಳೆ ಕರಿಗೋಟು : 150 – 230

 

( *ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ*. *ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು*)

 

ಕಾಳುಮೆಣಸು ಧಾರಣೆ :

Black Pepper : 325 – 345

Black pepper(new): 325 – 345

Black Pepper II. : 295 – 315

Light Berries. : 140 – 180

Pinheads. : 75 – 105

Dust. : 10 – 20

White Pepper. : 425 – 445

 

 

(ಖರೀದಿ:ಉಪ್ಪಿನಂಗಡಿ,ಪುತ್ತೂರು,ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

 

ಕೊಕ್ಕೋ

ಹಸಿ ಕೊಕ್ಕೋ : 60 – 62

(ಖರೀದಿ : ಶುಕ್ರವಾರ ಮಾತ್ರ)

 

ಒಣ ಕೊಕ್ಕೋ : 175 – 183

(ಖರೀದಿ: ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಮಾತ್ರ)

 

ರಬ್ಬರ್ ಧಾರಣೆ :

ಗ್ರೇಡ್ 157

ಲೋಟ್ 140.50

ಸ್ಕ್ರಾಪ್ I 99

ಸ್ಕ್ರಾಪ್ II 91

(ಖರೀದಿ : ಉಪ್ಪಿನಂಗಡಿ, ಪುತ್ತೂರು, ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...