Thursday, June 26, 2025

ಅಡಿಕೆ, ಕಾಳುಮೆಣಸು, ಕೊಕ್ಕೋ ಇಂದಿನ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.

ಶಾಖೆ : ಮಾಣಿ.

(17.03.2021 ಬುಧವಾರ)

 

ಇಂದಿನ ಖರೀದಿ ಸಮಯ :

ಬೆಳಿಗ್ಗೆ : 8.30 ರಿಂದ 12.30

ಮಧ್ಯಾಹ್ನ. : 2.30 ರಿಂದ. 3.30

 

ಅಡಿಕೆ ಧಾರಣೆ :

ಹೊಸ ಅಡಿಕೆ : 335 – 360 – 405

(360 ರಿಂದ 400 ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

 

ಹಳೆ ಅಡಿಕೆ : 340 – 480 – 505

(480 ರಿಂದ 500 ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

 

ಹೊಸಪಠೋರ: 280 – 335

ಹಳೆ ಪಠೋರ. : 300 – 340

 

ಹೊಸ ಉಳ್ಳಿಗಡ್ಡೆ : 70 – 240

ಹಳೆ ಉಳಿಗಡ್ಡೆ : 70 – 240

 

ಹೊಸ ಕರಿಗೋಟು : 150 – 230

ಹಳೆ ಕರಿಗೋಟು : 150 – 230

 

( *ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ*. *ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು*)

 

ಕಾಳುಮೆಣಸು ಧಾರಣೆ :

Black Pepper : 335 – 355

Black Pepper II. : 295 – 315

Light Berries. : 140 – 180

Pinheads. : 75 – 105

Dust. : 10 – 20

White Pepper. : 425 – 445

 

 

(ಖರೀದಿ:ಉಪ್ಪಿನಂಗಡಿ,ಪುತ್ತೂರು,ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

 

ಕೊಕ್ಕೋ

ಹಸಿ ಕೊಕ್ಕೋ : 62 – 64

(ಖರೀದಿ : ಶುಕ್ರವಾರ ಮಾತ್ರ)

 

ಒಣ ಕೊಕ್ಕೋ : 175 – 183

(ಖರೀದಿ: ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಮಾತ್ರ)

 

ರಬ್ಬರ್ ಧಾರಣೆ :

ಗ್ರೇಡ್ 168

ಲೋಟ್ 150

ಸ್ಕ್ರಾಪ್ I 104

ಸ್ಕ್ರಾಪ್ II 96

(ಖರೀದಿ : ಉಪ್ಪಿನಂಗಡಿ, ಪುತ್ತೂರು, ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...