Tuesday, July 8, 2025

ಅಡಿಕೆ, ಕಾಳುಮೆಣಸು, ಕೊಕ್ಕೋ ಇಂದಿನ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.

ಶಾಖೆ : ಮಾಣಿ.

 

(21.04.2021)

 

ಅಡಿಕೆ ಧಾರಣೆ :

ಹೊಸ ಅಡಿಕೆ : 335 – 360 – 410

(360 ರಿಂದ 410 ಪಠೋರರಹಿತ ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

 

ಹಳೆ ಅಡಿಕೆ : 340 – 480 – 505

(480 ರಿಂದ 505 ಪಠೋರರಹಿತ ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

 

ಹೊಸಪಠೋರ: 280 – 320

ಹಳೆ ಪಠೋರ. : 300 – 320

 

ಹೊಸ ಉಳ್ಳಿಗಡ್ಡೆ : 70 – 240

ಹಳೆ ಉಳಿಗಡ್ಡೆ : 70 – 245

 

ಹೊಸ ಕರಿಗೋಟು : 150 – 230

ಹಳೆ ಕರಿಗೋಟು : 150 – 230

 

( *ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ*. *ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು*)

 

ಕಾಳುಮೆಣಸು ಧಾರಣೆ :

Black Pepper : 380 – 390

Black Pepper II. : 295 – 310

Light Berries. : 140 – 180

Pinheads. : 75 – 105

Dust. : 10 – 20

White Pepper. : 425 – 435

 

 

(ಖರೀದಿ:ಉಪ್ಪಿನಂಗಡಿ,ಪುತ್ತೂರು,ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

 

ಕೊಕ್ಕೋ

ಹಸಿ ಕೊಕ್ಕೋ : 62 – 64

(ಖರೀದಿ : ಶುಕ್ರವಾರ ಮಾತ್ರ)

 

ಒಣ ಕೊಕ್ಕೋ : 175 – 183

(ಖರೀದಿ: ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಮಾತ್ರ)

 

ರಬ್ಬರ್ ಧಾರಣೆ :

ಗ್ರೇಡ್ : 159

ಲೋಟ್ : 141

ಸ್ಕ್ರಾಪ್ I : 94

ಸ್ಕ್ರಾಪ್ II : 86

More from the blog

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ: ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ..

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಡ್‌ ಲಸಿಕೆ...

ಸರಪಾಡಿ : 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚೇತನ್ ಬಜ ಆಯ್ಕೆ..

ಬಂಟ್ವಾಳ : ಶರಭೇಶ್ವರ ದೇವಸ್ಥಾನ ಸರಪಾಡಿ ಇದರ 34ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ 3ನೇ ಬಾರಿ ಚೇತನ್ ಬಜ ಆಯ್ಕೆಯಾಗಿದ್ದಾರೆ.    

ಸೌಹಾರ್ದ ಬದುಕು ಕಟ್ಟೋಣ : ಡಾ.ಎನ್.ಇಸ್ಮಾಯಿಲ್..

ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್...

Bantwal: ಅಪ್ರಾಪ್ತ ಬಾಲಕ ನೇಣಿಗೆ ಶರಣು:ಕಾರಣ ನಿಗೂಡ

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ...