Thursday, June 26, 2025

ಅಡಿಕೆ, ಕಾಳುಮೆಣಸು, ಕೊಕ್ಕೋ ಇಂದಿನ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.

ಶಾಖೆ : ಮಾಣಿ.

(25.01.2021 ಸೋಮವಾರ)

 

ಇಂದಿನ ಖರೀದಿ ಸಮಯ :

ಬೆಳಿಗ್ಗೆ : 8.30 ರಿಂದ 12.00

ಮಧ್ಯಾಹ್ನ. : 2.00 ರಿಂದ. 3.30

 

ಅಡಿಕೆ ಧಾರಣೆ :

ಹೊಸ ಅಡಿಕೆ : 315 – 365

ಹಳೆ ಅಡಿಕೆ : 335 – 420

ಡಬಲ್ಚೋಲ್ : 335 – 425

 

ಹೊಸಪಠೋರ: 250 – 315

ಹಳೆ ಪಠೋರ. : 250 – 335

 

ಹೊಸ ಉಳ್ಳಿಗಡ್ಡೆ : 100 – 230

ಹಳೆ ಉಳಿಗಡ್ಡೆ : 150 – 235

 

ಹೊಸ ಕರಿಗೋಟು: 150 – 255

ಹಳೆ ಕರಿಗೋಟು : 150 – 255

 

( *ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ*. *ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು*)

 

ಕಾಳುಮೆಣಸು ಧಾರಣೆ :

Black Pepper : 305 – 330

Black pepper(new): 300 – 320

Black Pepper II. : 280 – 305

Light Berries. : 135 – 175

Pinheads. : 70 – 100

Dust. : 10 – 20

White Pepper. : 425 – 445

 

 

(ಖರೀದಿ:ಉಪ್ಪಿನಂಗಡಿ,ಪುತ್ತೂರು,ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

 

ಕೊಕ್ಕೋ

ಹಸಿ ಕೊಕ್ಕೋ : 58 – 60

(ಖರೀದಿ : ಶುಕ್ರವಾರ ಮಾತ್ರ)

 

ಒಣ ಕೊಕ್ಕೋ : 150 – 175

(ಖರೀದಿ: ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಮಾತ್ರ)

 

ರಬ್ಬರ್ ಧಾರಣೆ :

ಗ್ರೇಡ್ 149

ಲೋಟ್ 120

ಸ್ಕ್ರಾಪ್ I 80

ಸ್ಕ್ರಾಪ್ II 72

(ಖರೀದಿ : ಉಪ್ಪಿನಂಗಡಿ, ಪುತ್ತೂರು, ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...