Wednesday, February 4, 2026

ಅಡಿಕೆ, ಕಾಳುಮೆಣಸು, ಕೊಕ್ಕೋ ಇಂದಿನ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.

ಶಾಖೆ : ಮಾಣಿ.

(10.02.2021 ಬುಧವಾರ)

 

ಇಂದಿನ ಖರೀದಿ ಸಮಯ :

ಬೆಳಿಗ್ಗೆ : 8.30 ರಿಂದ 12.00

ಮಧ್ಯಾಹ್ನ. : 2.00 ರಿಂದ. 3.30

 

ಅಡಿಕೆ ಧಾರಣೆ :

ಹೊಸ ಅಡಿಕೆ : 360 – 415

ಹಳೆ ಅಡಿಕೆ : 370 – 500

ಡಬಲ್ಚೋಲ್ : 370 – 505

 

ಹೊಸಪಠೋರ: 280 – 360

ಹಳೆ ಪಠೋರ. : 300 – 370

 

ಹೊಸ ಉಳ್ಳಿಗಡ್ಡೆ : 100 – 240

ಹಳೆ ಉಳಿಗಡ್ಡೆ : 150 – 250

 

ಹೊಸ ಕರಿಗೋಟು: 150 – 255

ಹಳೆ ಕರಿಗೋಟು : 150 – 255

 

( *ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ*. *ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು*)

 

ಕಾಳುಮೆಣಸು ಧಾರಣೆ :

Black Pepper : 305 – 330

Black pepper(new): 300 – 320

Black Pepper II. : 280 – 305

Light Berries. : 135 – 175

Pinheads. : 70 – 100

Dust. : 10 – 20

White Pepper. : 425 – 445

 

 

(ಖರೀದಿ:ಉಪ್ಪಿನಂಗಡಿ,ಪುತ್ತೂರು,ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

 

ಕೊಕ್ಕೋ

ಹಸಿ ಕೊಕ್ಕೋ : 60 – 62

(ಖರೀದಿ : ಶುಕ್ರವಾರ ಮಾತ್ರ)

 

ಒಣ ಕೊಕ್ಕೋ : 175 – 183

(ಖರೀದಿ: ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಮಾತ್ರ)

 

ರಬ್ಬರ್ ಧಾರಣೆ :

ಗ್ರೇಡ್ 152

ಲೋಟ್ 131

ಸ್ಕ್ರಾಪ್ I 91

ಸ್ಕ್ರಾಪ್ II 83

(ಖರೀದಿ : ಉಪ್ಪಿನಂಗಡಿ, ಪುತ್ತೂರು, ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

More from the blog

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ ಹಾಗೂ ಸಿದ್ದೀಕ್ ಸೂರ್ಯ ನೇಮಕ

ಬಂಟ್ವಾಳ : ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ, ಯುವ ಉದ್ಯಮಿ,...

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...