Monday, January 26, 2026

ಅಡಿಕೆ, ಕಾಳುಮೆಣಸು, ಕೊಕ್ಕೋ ಇಂದಿನ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.

ಶಾಖೆ : ಮಾಣಿ.

(12.02.2021 ಶುಕ್ರವಾರ)

 

ಇಂದಿನ ಖರೀದಿ ಸಮಯ :

ಬೆಳಿಗ್ಗೆ : 8.30 ರಿಂದ 12.00

ಮಧ್ಯಾಹ್ನ. : 2.00 ರಿಂದ. 3.30

 

ಅಡಿಕೆ ಧಾರಣೆ :

ಹೊಸ ಅಡಿಕೆ : 360 – 425

ಹಳೆ ಅಡಿಕೆ : 370 – 510

ಡಬಲ್ಚೋಲ್ : 370 – 515

 

ಹೊಸಪಠೋರ: 280 – 360

ಹಳೆ ಪಠೋರ. : 300 – 370

 

ಹೊಸ ಉಳ್ಳಿಗಡ್ಡೆ : 100 – 240

ಹಳೆ ಉಳಿಗಡ್ಡೆ : 150 – 250

 

ಹೊಸ ಕರಿಗೋಟು : 150 – 255

ಹಳೆ ಕರಿಗೋಟು : 150 – 255

 

( *ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ*. *ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು*)

 

ಕಾಳುಮೆಣಸು ಧಾರಣೆ :

Black Pepper : 305 – 330

Black pepper(new): 300 – 320

Black Pepper II. : 280 – 305

Light Berries. : 135 – 175

Pinheads. : 70 – 100

Dust. : 10 – 20

White Pepper. : 425 – 445

 

 

(ಖರೀದಿ:ಉಪ್ಪಿನಂಗಡಿ,ಪುತ್ತೂರು,ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

 

ಕೊಕ್ಕೋ

ಹಸಿ ಕೊಕ್ಕೋ : 60 – 62

(ಖರೀದಿ : ಶುಕ್ರವಾರ ಮಾತ್ರ)

 

ಒಣ ಕೊಕ್ಕೋ : 175 – 183

(ಖರೀದಿ: ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಮಾತ್ರ)

 

ರಬ್ಬರ್ ಧಾರಣೆ :

ಗ್ರೇಡ್ 152

ಲೋಟ್ 132

ಸ್ಕ್ರಾಪ್ I 92

ಸ್ಕ್ರಾಪ್ II 84

(ಖರೀದಿ : ಉಪ್ಪಿನಂಗಡಿ, ಪುತ್ತೂರು, ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...