Friday, June 27, 2025

ಅಡಿಕೆ, ಕಾಳುಮೆಣಸು, ಕೊಕ್ಕೋ ಇಂದಿನ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.

ಶಾಖೆ : ಮಾಣಿ.

(18.02.2021 ಗುರುವಾರ)

 

ಇಂದಿನ ಖರೀದಿ ಸಮಯ :

ಬೆಳಿಗ್ಗೆ : 8.30 ರಿಂದ 12.00

ಮಧ್ಯಾಹ್ನ. : 2.00 ರಿಂದ. 3.30

 

ಅಡಿಕೆ ಧಾರಣೆ :

ಹೊಸ ಅಡಿಕೆ : 355 – 425

(400 ರಿಂದ 425 ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

ಹಳೆ ಅಡಿಕೆ : 360 – 510

ಡಬಲ್ಚೋಲ್ : 360 – 515

 

ಹೊಸಪಠೋರ: 280 – 355

ಹಳೆ ಪಠೋರ. : 300 – 360

 

ಹೊಸ ಉಳ್ಳಿಗಡ್ಡೆ : 70 – 240

ಹಳೆ ಉಳಿಗಡ್ಡೆ : 70 – 250

 

ಹೊಸ ಕರಿಗೋಟು : 150 – 255

ಹಳೆ ಕರಿಗೋಟು : 150 – 255

 

( *ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ*. *ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು*)

 

ಕಾಳುಮೆಣಸು ಧಾರಣೆ :

Black Pepper : 305 – 330

Black pepper(new): 300 – 325

Black Pepper II. : 280 – 305

Light Berries. : 135 – 175

Pinheads. : 70 – 100

Dust. : 10 – 20

White Pepper. : 425 – 445

 

 

(ಖರೀದಿ:ಉಪ್ಪಿನಂಗಡಿ,ಪುತ್ತೂರು,ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

 

ಕೊಕ್ಕೋ

ಹಸಿ ಕೊಕ್ಕೋ : 60 – 62

(ಖರೀದಿ : ಶುಕ್ರವಾರ ಮಾತ್ರ)

 

ಒಣ ಕೊಕ್ಕೋ : 175 – 183

(ಖರೀದಿ: ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಮಾತ್ರ)

 

ರಬ್ಬರ್ ಧಾರಣೆ :

ಗ್ರೇಡ್ 154.50

ಲೋಟ್ 136.50

ಸ್ಕ್ರಾಪ್ I 95

ಸ್ಕ್ರಾಪ್ II 87

(ಖರೀದಿ : ಉಪ್ಪಿನಂಗಡಿ, ಪುತ್ತೂರು, ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...