ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...
ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...
ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...
ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...