Tuesday, July 8, 2025

ವಿಶ್ವಹಿಂದೂ ಪರಿಷತ್ ಭಜರಂಗದಳ ಛತ್ರಪತಿ ಶಿವಾಜಿ ಶಾಖೆ, ಮಾತೃ ಮಂಡಳಿ ದುರ್ಗವಾಹಿನಿ ವತಿಯಿಂದ ಅಂಬ್ಯುಲೆನ್ಸ್ ಲೋಕಾರ್ಪಣೆ

ಬಂಟ್ವಾಳ : ಸತತ ಸಮಾಜ ಸೇವೆಗಳನ್ನು ಮಾಡುತ್ತ ಬಂದಿರುವ ಮಾತೃ ಮಂಡಳಿ ದುರ್ಗವಾಹಿನಿ ವಿಶ್ವಹಿಂದುಪರಿಷದ್ ಬಜರಂಗದಳ ಛತ್ರಪತಿ ಶಿವಾಜಿ ಶಾಖೆ ಕುಮುಡೆಲ್ ಬಂಟ್ವಾಳ ಪ್ರಖಂಡ ವತಿಯಿಂದ ಹಿಂದೂ ಬಡ ಜನರ ಸೇವೆಗಾಗಿ ನೂತನ ಆಂಬ್ಯುಲೆನ್ಸ್ ಡಾ| ಪ್ರಭಾಕರ್ ಭಟ್ ಕಲ್ಲಡ್ಕ, ಗಣೇಶ್ ಗುರೂಜಿ ಕೊಡಾಜೆಕಲ್ಲು ಇವರ ದಿವ್ಯ ಹಸ್ತದಿಂದ ಲೋಕಾರ್ಪಣೆ ಮಾಡಲಾಯಿತು.

ವಿಶ್ವ ಹಿಂದೂ ಪರಿಷದ್ ಜಿಲ್ಲಾ ಅಧ್ಯಕ್ಷರಾದ ಡಾ! ಪ್ರಸನ್ನ ಪುತ್ತೂರು, ಬಜರಂಗದಳ ಜಿಲ್ಲಾ ಸಂಚಾಲಕ ಭರತ್ ಕುಮ್ಡೇಲ್, ವಕೀಲರಾದ ಪ್ರಸಾದ್ ರೈ, ಜಿಲ್ಲಾ ಸಹಸಂಚಾಲಕಾರದ ಗುರುರಾಜ್ ಬಂಟ್ವಾಳ, ಬಂಟ್ವಾಳ ಪ್ರಖಂಡ ಸಂಚಾಲಕ್ ಶಿವಪ್ರಸಾದ್ ತುಂಬೆ, ಭಾಸ್ಕರ ಚೌಟ, ಸೋಮಾನಾಥ ಕುಮ್ಡೇಲ್ ಹಾಗೂ ಪ್ರಖಂಡದ ಪ್ರಮುಖರು ಹಾಗೂ ಘಟಕದ ಪ್ರಮುಖರು ಉಪಸ್ಥಿತರಿದ್ದರು

More from the blog

ಸರಪಾಡಿ : 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚೇತನ್ ಬಜ ಆಯ್ಕೆ..

ಬಂಟ್ವಾಳ : ಶರಭೇಶ್ವರ ದೇವಸ್ಥಾನ ಸರಪಾಡಿ ಇದರ 34ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ 3ನೇ ಬಾರಿ ಚೇತನ್ ಬಜ ಆಯ್ಕೆಯಾಗಿದ್ದಾರೆ.    

ಸೌಹಾರ್ದ ಬದುಕು ಕಟ್ಟೋಣ : ಡಾ.ಎನ್.ಇಸ್ಮಾಯಿಲ್..

ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್...

Bantwal: ಅಪ್ರಾಪ್ತ ಬಾಲಕ ನೇಣಿಗೆ ಶರಣು:ಕಾರಣ ನಿಗೂಡ

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ...

ಕುಜ್ಲುಬೆಟ್ಟು ಶಾಲೆ : ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂಟ್ವಾಳ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಶಾಲಾಭಿವೃದ್ಧಿ ಸಮಿತಿ ಕುಜ್ಲುಬೆಟ್ಟು ಇದರ ಸಹಯೋಗದೊಂದಿಗೆ ಇಂದು ಶಾಲಾ ಪರಿಸರದಲ್ಲಿ...