Wednesday, June 25, 2025

ಅಮ್ಟೂರು: ಶ್ರೀ ಕೃಷ್ಣ ಭಜನಾ ಮಂದಿರದ ವತಿಯಿಂದ ದಿನಬಳಕೆಯ ವಸ್ತುಗಳ ವಿತರಣೆ

ಶ್ರೀಕೃಷ್ಣ ಭಜನಾ ಮಂದಿರ ಅಮ್ಟೂರು ಇದರ ಸಹಕಾರದೊಂದಿಗೆ ಊರ ದಾನಿಗಳ ಸಹಾಯದಿಂದ ಅಮ್ಟೂರು ಗ್ರಾಮದ ಭಾರತೀಯ ಜನತಾ ಪಾರ್ಟಿಯ 182 ನೆ ಬೂತ್ ಸಮಿತಿಯ ನೇತೃತ್ವದಲ್ಲಿ ಸುಮಾರು 225 ಬಡ ಕುಟುಂಬಗಳಿಗೆ ಅಕ್ಕಿ ವಿತರಿಸಲಾಯಿತು

ಈ ಒಂದು ಸಂದರ್ಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾದ ರಮೇಶ್ ಶೆಟ್ಟಿಗಾರ್ ಹಾಗೂ ಪದಾಧಿಕಾರಿಗಳು ಹಾಗೂ ಬಿಜೆಪಿಯ ಪ್ರಮುಖರಾದ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಅಮ್ಟೂರು ಬೂತ್ ಸಮಿತಿಯ ಅಧ್ಯಕ್ಷರಾದ ಬೈದರಡ್ಕ ಪ್ರಭಾಕರ್ ಶೆಟ್ಟಿ ಗ್ರಾಪಂ ಸದಸ್ಯರಾದ ಗೋಪಾಲ್ ಪೂಜಾರಿ ಪ್ರಧಾನ ಕಾರ್ಯದರ್ಶಿಯಾದ ವೇಣು ಗೋಪಾಲ್ ಶೆಟ್ಟಿಗಾರ್ ಕಾರ್ಯದರ್ಶಿಯಾದ ಪುರುಷೋತ್ತಮ ಶಾಂತಿ ಪಳಿಕೆ ಜಿತೇಶ್ ಶೆಟ್ಟಿ ಬಾಳಿಕೆ ಶ್ರೀರಾಮ ವಿದ್ಯಾ ಕೇಂದ್ರದ ಪ್ರಾಧ್ಯಾಪಕರಾದ ಕುಶಾಲಪ್ಪ ಶ್ರೀಮಾನ್ ಪುರುಷೋತ್ತಮ ಟೈಲರ್ ದಿವಾಕರ ಪೂಜಾರಿ ಹರೀಶ್ ಬಟ್ಟೆಹಿತಲು ಕೌಶಲ್ ಶೆಟ್ಟಿ ಹಾಗೂ ಊರಿನ ದಾನಿಗಳು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇವೆ

More from the blog

Railway – ರೈಲು ಪ್ರಯಾಣಿಕರಿಗೆ ದರ ಏರಿಕೆ ಬಿಸಿ.. ಜುಲೈ 1ರಿಂದ ಟಿಕೆಟ್ ದರ ಹೆಚ್ಚಳ!

ಭಾರತೀಯ ರೈಲ್ವೆ ಪ್ರಯಾಣ ದರವನ್ನು ಹೆಚ್ಚಿಸಲು ಸಿದ್ಧವಾಗಿದ್ದು, ಜುಲೈ 1 ರಿಂದ ಜಾರಿಗೆ ಬರಲಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ನಾನ್-AC ಮೇಲ್/ಎಕ್ಸ್‌ಪ್ರೆಸ್ ರೈಲುಗಳ ದರವು ಪ್ರತಿ ಕಿಲೋಮೀಟರ್‌ಗೆ 1 ಪೈಸೆ ಹೆಚ್ಚಾಗಲಿದೆ. AC...

ತುಳು ನಾಟಕ ಕಾರ್ಯಗಾರ ಉದ್ಘಾಟನಾ ಕಾರ್ಯಕ್ರಮ.. 

ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಅವರು ಮಂಗಳವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ...

ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮನವಿ ಸಲ್ಲಿಕೆ..

ಬಂಟ್ವಾಳ : ನಿನ್ನೆ ಗ್ರಾಮ ಪಂಚಾಯತ್ ನಲ್ಲಿ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ನಿವೃತ್ತ ಶಿಕ್ಷಕರು ಮತ್ತು ಬಂಟ್ವಾಳ ಮಂಡಲ ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠ ಸಂಚಾಲಕರು ಶ್ರೀ ವೇದಾನಂದ್...

ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ವಿಟ್ಲದಲ್ಲಿ ಬಿಜೆಪಿ ಪ್ರತಿಭಟನೆ..

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಬಿಜೆಪಿಯ ವಿಟ್ಲ ಮಹಾಶಕ್ತಿ ಕೇಂದ್ರದ ನೇತೃತ್ವದಲ್ಲಿ ಬೆಲೆ ಏರಿಕೆ, ಕಟ್ಟಡ ನಿರ್ಮಾಣ ಸಾಮಗ್ರಿಗಳಾದ ಮರಳು ಮತ್ತು ಕೆಂಪುಕಲ್ಲು ಅಭಾವದಿಂದ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ...